September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಯ ಸಮೀಪ ಲಾರಿ ಸ್ಕಿಡ್ ಆಗಿ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದ ಘಟನೆ ಇಂದು (ಜು.19) ನಡೆದಿದೆ.

ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ.

ವಗ್ಗ ಸಮೀಪದ ಮದ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಮಂದಿರದ ಬಳಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಲಾರಿಯೊಳಗೆ ಒಟ್ಟು ಹತ್ತು ಮಂದಿ ಇದ್ದರು ಎನ್ನಲಾಗಿದ್ದು ಸರಿಯಾದ ಮಾಹಿತಿ ಲಭ್ಯವಾಗಿಲ್ಲ.

ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya
error: Content is protected !!