22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಯ ಸಮೀಪ ಲಾರಿ ಸ್ಕಿಡ್ ಆಗಿ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದ ಘಟನೆ ಇಂದು (ಜು.19) ನಡೆದಿದೆ.

ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ.

ವಗ್ಗ ಸಮೀಪದ ಮದ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಮಂದಿರದ ಬಳಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಲಾರಿಯೊಳಗೆ ಒಟ್ಟು ಹತ್ತು ಮಂದಿ ಇದ್ದರು ಎನ್ನಲಾಗಿದ್ದು ಸರಿಯಾದ ಮಾಹಿತಿ ಲಭ್ಯವಾಗಿಲ್ಲ.

ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

Suddi Udaya

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

Suddi Udaya
error: Content is protected !!