23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಯ ಸಮೀಪ ಲಾರಿ ಸ್ಕಿಡ್ ಆಗಿ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದ ಘಟನೆ ಇಂದು (ಜು.19) ನಡೆದಿದೆ.

ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ.

ವಗ್ಗ ಸಮೀಪದ ಮದ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಮಂದಿರದ ಬಳಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಲಾರಿಯೊಳಗೆ ಒಟ್ಟು ಹತ್ತು ಮಂದಿ ಇದ್ದರು ಎನ್ನಲಾಗಿದ್ದು ಸರಿಯಾದ ಮಾಹಿತಿ ಲಭ್ಯವಾಗಿಲ್ಲ.

ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ಶಾಂತಿವನದಲ್ಲಿ 8ನೇ ರಾಷ್ಟ್ರೀಯ ನಿಸರ್ಗೋಪಚಾರ ದಿನಾಚರಣೆ

Suddi Udaya

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!