23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

ಪುಂಜಾಲಕಟ್ಟೆ: ಪಿಲಾತಬೆಟ್ಟು ಗ್ರಾಮದ ನೈನಾಡಿನ ಕಲ್ಲುಬೆಟ್ಟು ದೇವಸ್ಥಾನದ ಹತ್ತಿರದ ಉರ್ಕಲೊಟ್ಟು ನಿವಾಸಿ ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ(93 ವರ್ಷ) ಉರ್ಕಲೊಟ್ಟು ರವರು ಜು.18 ರಂದು ಸ್ವಗೃಹದಲ್ಲಿ ನಿಧನರಾದರು.


ಇವರು ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನ, ಗೌರವಕ್ಕೆ ಪಾತ್ರರಾಗಿದ್ದರು. ಪ್ರಸೂತಿ ತಜ್ಞೆ ಯಾಗಿ, ನಾಟಿ ವೈದ್ಯೆ ಯಾಗಿ ನೈನಾಡು, ಬಜಿರೆ, ಬಾಡಾರು ಸುತ್ತ ಮುತ್ತಲಿನ ಪರಿಸರದಲ್ಲಿ ಹೆಸರುವಾಸಿಯಾಗಿದ್ದರು.

ಮೃತರು ಓರ್ವ ಪುತ್ರ , ಐವರು ಪುತ್ರಿಯರು , ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya

ಕೊಯ್ಯೂರು: ಬೆರ್ಕೆ ನಿವಾಸಿ ಚಂದಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya
error: Content is protected !!