22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

ಬಂದಾರು: ಭೀಕರ ಮಳೆಯಿಮದಾಗಿ ಬಂಆರು ಗ್ರಾಮದ ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತವಾದ ಪ್ರದೇಶದಲ್ಲಿ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ನಡೆಸಿದರು.

ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪವತಿ, ಅಭಿವೃದ್ಧಿ ಅಧಿಕಾರಿ, ಪುರುಷೋತ್ತಮ,ಸದಸ್ಯರಾದ ಚೇತನ್, ಅನಿತಾ, ಭಾರತಿ, ಮೋಹನ್, ಲೋಕೋಪಯೋಗಿ ಇಂಜಿನಿಯರ್, ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಿಶೋರ್, ಮೆಸ್ಕಾಂ ಇಲಾಖೆಯ ಸಂದೀಪ್, ಕಂದಾಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಇನ್ನಷ್ಟು ಗುಡ್ಡ ಜರಿಯುವ ಸಾಧ್ಯತೆ ಇದ್ದು ವಾಹನ ಸವಾರರು ಭಯಭೀರಾಗಿದ್ದಾರೆ.

Related posts

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya
error: Content is protected !!