September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

ಬಂದಾರು: ಭೀಕರ ಮಳೆಯಿಮದಾಗಿ ಬಂಆರು ಗ್ರಾಮದ ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತವಾದ ಪ್ರದೇಶದಲ್ಲಿ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ನಡೆಸಿದರು.

ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷೆ ಪುಷ್ಪವತಿ, ಅಭಿವೃದ್ಧಿ ಅಧಿಕಾರಿ, ಪುರುಷೋತ್ತಮ,ಸದಸ್ಯರಾದ ಚೇತನ್, ಅನಿತಾ, ಭಾರತಿ, ಮೋಹನ್, ಲೋಕೋಪಯೋಗಿ ಇಂಜಿನಿಯರ್, ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಿಶೋರ್, ಮೆಸ್ಕಾಂ ಇಲಾಖೆಯ ಸಂದೀಪ್, ಕಂದಾಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಇನ್ನಷ್ಟು ಗುಡ್ಡ ಜರಿಯುವ ಸಾಧ್ಯತೆ ಇದ್ದು ವಾಹನ ಸವಾರರು ಭಯಭೀರಾಗಿದ್ದಾರೆ.

Related posts

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya
error: Content is protected !!