38.6 C
ಪುತ್ತೂರು, ಬೆಳ್ತಂಗಡಿ
March 6, 2026
ಕರಾವಳಿಗ್ರಾಮಾಂತರ ಸುದ್ದಿಸಮಸ್ಯೆ

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ, ಪಂಚಾಯತ್ ಸದಸ್ಯರಾದ ಚೇತನ್ ಭೇಟಿ ನೀಡಿದರು
ತೆರವು ಕಾರ್ಯಾಚರಣೆಗೆ ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು ಕೆಲವೇ ಸಮಯದಲ್ಲಿ
ಮಣ್ಣು ತೆರವು ಕಾರ್ಯಚರಣೆ ನಡೆಯಲಿದೆ. ಎಂದು ವರದಿಯಾಗಿದೆ.
ಸಂಪೂರ್ಣ ಮಣ್ಣು ತೆರವು ಕಾರ್ಯ ನಡೆಯುವರೆಗೆ
ಬಂದಾರು -ಕುಂಟಾಲಪಲ್ಕೆ -ಪೆರ್ಲ ಬೈಪಾಡಿ ಸಂಚರಿಸುವ ಪ್ರತಿಯೊಂದು ವಾಹನಗಳು
ಮೈರೋಳ್ತಡ್ಕ -ಶಿವನಗರ – ಪೆರ್ಲಬೈಪಾಡಿ ಮಾರ್ಗವಾಗಿ ಸಂಚರಿಸಲು ವಿನಂತಿಸಲಾಗಿದೆ.
ಎಂದು ಮಾಹಿತಿ ಲಭ್ಯವಾಗಿದೆ

Related posts

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪ್ರತಿಷ್ಟಿತ ಎಳ್ಕಜೆ ಗುತ್ತಿನಲ್ಲಿ ಗೆಜ್ಜೆ ಗಿರಿಯ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

Suddi Udaya
error: Content is protected !!