25.7 C
ಪುತ್ತೂರು, ಬೆಳ್ತಂಗಡಿ
May 17, 2025
ಕರಾವಳಿಗ್ರಾಮಾಂತರ ಸುದ್ದಿಸಮಸ್ಯೆ

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ, ಪಂಚಾಯತ್ ಸದಸ್ಯರಾದ ಚೇತನ್ ಭೇಟಿ ನೀಡಿದರು
ತೆರವು ಕಾರ್ಯಾಚರಣೆಗೆ ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು ಕೆಲವೇ ಸಮಯದಲ್ಲಿ
ಮಣ್ಣು ತೆರವು ಕಾರ್ಯಚರಣೆ ನಡೆಯಲಿದೆ. ಎಂದು ವರದಿಯಾಗಿದೆ.
ಸಂಪೂರ್ಣ ಮಣ್ಣು ತೆರವು ಕಾರ್ಯ ನಡೆಯುವರೆಗೆ
ಬಂದಾರು -ಕುಂಟಾಲಪಲ್ಕೆ -ಪೆರ್ಲ ಬೈಪಾಡಿ ಸಂಚರಿಸುವ ಪ್ರತಿಯೊಂದು ವಾಹನಗಳು
ಮೈರೋಳ್ತಡ್ಕ -ಶಿವನಗರ – ಪೆರ್ಲಬೈಪಾಡಿ ಮಾರ್ಗವಾಗಿ ಸಂಚರಿಸಲು ವಿನಂತಿಸಲಾಗಿದೆ.
ಎಂದು ಮಾಹಿತಿ ಲಭ್ಯವಾಗಿದೆ

Related posts

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಮೇ 19: ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ: 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಶಾಖಾ ಮಠದ ಭೂಮಿ ಪೂಜೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya
error: Content is protected !!