ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya

ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ, ಪಂಚಾಯತ್ ಸದಸ್ಯರಾದ ಚೇತನ್ ಭೇಟಿ ನೀಡಿದರು
ತೆರವು ಕಾರ್ಯಾಚರಣೆಗೆ ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು ಕೆಲವೇ ಸಮಯದಲ್ಲಿ
ಮಣ್ಣು ತೆರವು ಕಾರ್ಯಚರಣೆ ನಡೆಯಲಿದೆ. ಎಂದು ವರದಿಯಾಗಿದೆ.
ಸಂಪೂರ್ಣ ಮಣ್ಣು ತೆರವು ಕಾರ್ಯ ನಡೆಯುವರೆಗೆ
ಬಂದಾರು -ಕುಂಟಾಲಪಲ್ಕೆ -ಪೆರ್ಲ ಬೈಪಾಡಿ ಸಂಚರಿಸುವ ಪ್ರತಿಯೊಂದು ವಾಹನಗಳು
ಮೈರೋಳ್ತಡ್ಕ -ಶಿವನಗರ – ಪೆರ್ಲಬೈಪಾಡಿ ಮಾರ್ಗವಾಗಿ ಸಂಚರಿಸಲು ವಿನಂತಿಸಲಾಗಿದೆ.
ಎಂದು ಮಾಹಿತಿ ಲಭ್ಯವಾಗಿದೆ

Leave a Comment

error: Content is protected !!