22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕರಾವಳಿಗ್ರಾಮಾಂತರ ಸುದ್ದಿಸಮಸ್ಯೆ

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ, ಪಂಚಾಯತ್ ಸದಸ್ಯರಾದ ಚೇತನ್ ಭೇಟಿ ನೀಡಿದರು
ತೆರವು ಕಾರ್ಯಾಚರಣೆಗೆ ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು ಕೆಲವೇ ಸಮಯದಲ್ಲಿ
ಮಣ್ಣು ತೆರವು ಕಾರ್ಯಚರಣೆ ನಡೆಯಲಿದೆ. ಎಂದು ವರದಿಯಾಗಿದೆ.
ಸಂಪೂರ್ಣ ಮಣ್ಣು ತೆರವು ಕಾರ್ಯ ನಡೆಯುವರೆಗೆ
ಬಂದಾರು -ಕುಂಟಾಲಪಲ್ಕೆ -ಪೆರ್ಲ ಬೈಪಾಡಿ ಸಂಚರಿಸುವ ಪ್ರತಿಯೊಂದು ವಾಹನಗಳು
ಮೈರೋಳ್ತಡ್ಕ -ಶಿವನಗರ – ಪೆರ್ಲಬೈಪಾಡಿ ಮಾರ್ಗವಾಗಿ ಸಂಚರಿಸಲು ವಿನಂತಿಸಲಾಗಿದೆ.
ಎಂದು ಮಾಹಿತಿ ಲಭ್ಯವಾಗಿದೆ

Related posts

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಮೇ 19: ಅಯೋಧ್ಯೆಯಲ್ಲಿ ಶ್ರೀ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ: 1008 ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ಶಾಖಾ ಮಠದ ಭೂಮಿ ಪೂಜೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ ವಿಭಾಗ ಉದ್ಘಾಟನೆ

Suddi Udaya
error: Content is protected !!