September 6, 2026
ಕರಾವಳಿಗ್ರಾಮಾಂತರ ಸುದ್ದಿಸಮಸ್ಯೆ

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ, ಪಂಚಾಯತ್ ಸದಸ್ಯರಾದ ಚೇತನ್ ಭೇಟಿ ನೀಡಿದರು
ತೆರವು ಕಾರ್ಯಾಚರಣೆಗೆ ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು ಕೆಲವೇ ಸಮಯದಲ್ಲಿ
ಮಣ್ಣು ತೆರವು ಕಾರ್ಯಚರಣೆ ನಡೆಯಲಿದೆ. ಎಂದು ವರದಿಯಾಗಿದೆ.
ಸಂಪೂರ್ಣ ಮಣ್ಣು ತೆರವು ಕಾರ್ಯ ನಡೆಯುವರೆಗೆ
ಬಂದಾರು -ಕುಂಟಾಲಪಲ್ಕೆ -ಪೆರ್ಲ ಬೈಪಾಡಿ ಸಂಚರಿಸುವ ಪ್ರತಿಯೊಂದು ವಾಹನಗಳು
ಮೈರೋಳ್ತಡ್ಕ -ಶಿವನಗರ – ಪೆರ್ಲಬೈಪಾಡಿ ಮಾರ್ಗವಾಗಿ ಸಂಚರಿಸಲು ವಿನಂತಿಸಲಾಗಿದೆ.
ಎಂದು ಮಾಹಿತಿ ಲಭ್ಯವಾಗಿದೆ

Related posts

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ಕೊಯ್ಯೂರು ಪಂಚದುರ್ಗಾ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

Suddi Udaya

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!