24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

ಬಂದಾರು : ವಿಪರೀತ ಮಳೆಯಿಂದಾಗಿ ಬಂದಾರು ಗ್ರಾಮದ ಬಾಲoಪಾಡಿಯಲ್ಲಿ ಗುಡ್ಡ ಕುಸಿದು ಉಮೇಶ್ ರವರ ಮನೆಗೆ ಹಾನಿಯಾದ ಘಟನೆ ಜು.19 ರಂದು ನಡೆದಿದೆ.


ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಅನಿತಾ, ಮೋಹನ್ , ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಕಂದಾಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು.

Related posts

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ಮುಂಡಾಜೆ ಗ್ರಾ.ಪಂ. ಅಧ್ಯಕ್ಷರಾಗಿ ಗಣೇಶ್ ಬಂಗೇರ, ಉಪಾಧ್ಯಕ್ಷರಾಗಿ ಸುಮಾ ಕೃಷ್ಣಾನಂದ ಆಯ್ಕೆ

Suddi Udaya

– ಐದು ವರ್ಷಗಳ ಸಾಧನೆಯ ಸಂಭ್ರಮದಲ್ಲಿರುವ ಪ್ರತಿಷ್ಠಿತ ಎಕ್ಸೆಲ್ ವಿದ್ಯಾಸಂಸ್ಥೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ. -ವಿದ್ಯಾ ಗಣಪತಿ ದೇವರ ವಿಗ್ರಹ ಅನಾವರಣ,ಎಕ್ಸೆಲ್ ಪಂಚ ಪರ್ವ. -ಕಡಿಮೆ ಅವಧಿಯಲ್ಲಿ ಯಶಸ್ವಿನ ಶಿಖರವೇರಿದೆ ಎಕ್ಸೆಲ್ ವಿದ್ಯಾ ಸಂಸ್ಥೆ:ಡಿ.ಕೆ ಶಿವಕುಮಾರ್

Suddi Udaya

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya
error: Content is protected !!