25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ವಿದ್ಯಾರ್ಥಿಗಳಾದ ವಿಹಾನ್, ಚಿರಾಗ್ , ಅಹಾನ್ ಜೈನ್, ದೈವಿಕ್ ರೈ ಬುಲ್ ಬುಲ್ ವಿದ್ಯಾರ್ಥಿಗಳಾದ ಆದ್ವಿ ಎಲ್ ರೈ, ಯಕ್ಷಿತಾ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ಹಿರಕ್ ಗರಿ ಪರೀಕ್ಷೆಯಲ್ಲಿ ತೇರ್ಗಡೆ ಗೊಂಡಿದ್ದು , ಪ್ರಶಸ್ತಿ ಪತ್ರವನ್ನು ಮಾನ್ಯ ರಾಜ್ಯಪಾಲರು ಗಾಜಿನ ಮನೆ ಬೆಂಗಳೂರಿನಲ್ಲಿ ನೀಡಲಿದ್ದಾರೆ.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದೊಂದಿಗೆ, ಶಾಲಾ ಸ್ಕೌಟ್ ಗೈಡ್ ನಿಯೋಜಿತ ಶಿಕ್ಷಕಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಇವರಿಗೆ ತರಬೇತಿಯನ್ನು ನೀಡುತ್ತಿದ್ದಾರೆ.

Related posts

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya
error: Content is protected !!