22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ಮುಂಡಾಜೆ: ಕಳೆದೊಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಕಾಮಗಾರಿಯು ಸಂಪೂರ್ಣ ಹದಗೆಟ್ಟಿದ್ದು ಮುಂಡಾಜೆ ಸೋಮಂತ್ತಡ್ಕದಲ್ಲಿ ವಾಹನ ಚಲಿಸಲಾಗದೆ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್ ಆದ ಘಟನೆ ಜು.19ರಂದು ನಡೆದಿದೆ.

ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನಗಳು ಅಲ್ಲಿಯೇ ಹೂತು ಕೊಂಡ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya
error: Content is protected !!