ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

ಬೆಳ್ತಂಗಡಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಲಾಯಿಲ ಕುಂಟಿನಿ ಶಾಲೆಯ ಮುಂಭಾಗ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಛಾವಣಿ ಕುಸಿತಗೊಂಡಿದ್ದು ಅಪಾರ ಹಾನಿಯಾದ ಘಟನೆ ಜು.18 ರಂದು ರಾತ್ರಿ ನಡೆದಿದೆ.

ಹೊಟೇಲ್ ಹಾಗೂ ಮನೆಯು ಒಂದೆಯಾಗಿದ್ದು, ಅಪಾರ ಹಾನಿ ಉಂಟಾಗಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಗ್ರಾಮಕರಣೀಕ ರಮೀತಾ ಹಾಗೂ ಲಾಯಿಲ ಗ್ರಾ.ಪಂ. ಸದಸ್ಯ ಸಲೀಮ್ ಭೇಟಿ ನೀಡಿದರು.

Related posts

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಅನುಗ್ರಹ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!