July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

ಬೆಳ್ತಂಗಡಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಲಾಯಿಲ ಕುಂಟಿನಿ ಶಾಲೆಯ ಮುಂಭಾಗ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಛಾವಣಿ ಕುಸಿತಗೊಂಡಿದ್ದು ಅಪಾರ ಹಾನಿಯಾದ ಘಟನೆ ಜು.18 ರಂದು ರಾತ್ರಿ ನಡೆದಿದೆ.

ಹೊಟೇಲ್ ಹಾಗೂ ಮನೆಯು ಒಂದೆಯಾಗಿದ್ದು, ಅಪಾರ ಹಾನಿ ಉಂಟಾಗಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಗ್ರಾಮಕರಣೀಕ ರಮೀತಾ ಹಾಗೂ ಲಾಯಿಲ ಗ್ರಾ.ಪಂ. ಸದಸ್ಯ ಸಲೀಮ್ ಭೇಟಿ ನೀಡಿದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya
error: Content is protected !!