26.2 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

ತಣ್ಣೀರುಪಂತ: ಭೀಕರ ಮಳೆಯಿಂದಾಗಿ ತಣ್ಣೀರುಪಂತ ಗ್ರಾಮದ ಕೊಲ್ಯೇತರು ಉಷಾ ಪುರುಷೋತ್ತಮ ರವರ ಮನೆಯು ಸಂಪೂರ್ಣ ಹಾನಿಯಾದ ಘಟನೆ ಜು.19 ರಂದು ನಡೆದಿದೆ.

ಸ್ಥಳಕ್ಕೆ ತಣ್ಣೀರುಪಂತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಭೇಟಿ ನೀಡಿ, ಪರಿಶೀಲನೆ ನಡೆಸಿ ಮನೆಯ ಮಾಲಿಕರಿಗೆ ಬೇರೆ ಸಂಬಂಧಿಕರ ಮನೆಗೆ ಸ್ಥಳಾಂತರಗೊಳ್ಳುವಂತೆ ತಿಳಿಸಲಾಗಿದೆ.

Related posts

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

Suddi Udaya

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya
error: Content is protected !!