23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ಕಲ್ಮಂಜ: ಭಾರಿ ಮಳೆಯಿಂದಾಗಿ ಕಲ್ಮಂಜ ಗ್ರಾಮದ ನಿಡಿಗಲ್ ಬಳಿ ಕಾಮಗಾರಿ ನಡೆಸಿದ್ದ ರಸ್ತೆಗೆ ಮಣ್ಣು ಹಾಕಲಾಗಿದ್ದು ಇದರಿಂದ ಲಾರಿ , ಜೀಪ್ ಹಾಗೂ ಇತರ ವಾಹನಗಳ ಟಯರ್ ಹೂತು ಹೋದ ಘಟನೆ ಜು.19 ರಂದು ನಡೆದಿದೆ.

ಹೆದ್ದಾರಿಯ ಕೆಲಸಗಳು ಸಮರ್ಪಕವಾಗಿ ನಡೆಯದೆ ಇದರಿಂದ ವಾಹನಗಳು ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಶಿರಾಡಿ ಘಾಟ್ ಬಂದ್ ಆದ ಕಾರಣ ಎಲ್ಲಾ ವಾಹನಗಳು ಚಾರ್ಮಾಡಿ ರಸ್ತೆಯಾಗಿ ಸಾಗುತ್ತಿದೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಪೋಪ್ ಫ್ರಾನ್ಸಿಸ್ ರ ನಿಧನಕ್ಕೆ ತೀವ್ರ ಸಂತಾಪ, 9 ದಿನಗಳ ಶೋಕಾಚರಣೆ

Suddi Udaya

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya
error: Content is protected !!