24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ಕಲ್ಮಂಜ: ಭಾರಿ ಮಳೆಯಿಂದಾಗಿ ಕಲ್ಮಂಜ ಗ್ರಾಮದ ನಿಡಿಗಲ್ ಬಳಿ ಕಾಮಗಾರಿ ನಡೆಸಿದ್ದ ರಸ್ತೆಗೆ ಮಣ್ಣು ಹಾಕಲಾಗಿದ್ದು ಇದರಿಂದ ಲಾರಿ , ಜೀಪ್ ಹಾಗೂ ಇತರ ವಾಹನಗಳ ಟಯರ್ ಹೂತು ಹೋದ ಘಟನೆ ಜು.19 ರಂದು ನಡೆದಿದೆ.

ಹೆದ್ದಾರಿಯ ಕೆಲಸಗಳು ಸಮರ್ಪಕವಾಗಿ ನಡೆಯದೆ ಇದರಿಂದ ವಾಹನಗಳು ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಶಿರಾಡಿ ಘಾಟ್ ಬಂದ್ ಆದ ಕಾರಣ ಎಲ್ಲಾ ವಾಹನಗಳು ಚಾರ್ಮಾಡಿ ರಸ್ತೆಯಾಗಿ ಸಾಗುತ್ತಿದೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya
error: Content is protected !!