September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ಕಲ್ಮಂಜ: ಭಾರಿ ಮಳೆಯಿಂದಾಗಿ ಕಲ್ಮಂಜ ಗ್ರಾಮದ ನಿಡಿಗಲ್ ಬಳಿ ಕಾಮಗಾರಿ ನಡೆಸಿದ್ದ ರಸ್ತೆಗೆ ಮಣ್ಣು ಹಾಕಲಾಗಿದ್ದು ಇದರಿಂದ ಲಾರಿ , ಜೀಪ್ ಹಾಗೂ ಇತರ ವಾಹನಗಳ ಟಯರ್ ಹೂತು ಹೋದ ಘಟನೆ ಜು.19 ರಂದು ನಡೆದಿದೆ.

ಹೆದ್ದಾರಿಯ ಕೆಲಸಗಳು ಸಮರ್ಪಕವಾಗಿ ನಡೆಯದೆ ಇದರಿಂದ ವಾಹನಗಳು ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಶಿರಾಡಿ ಘಾಟ್ ಬಂದ್ ಆದ ಕಾರಣ ಎಲ್ಲಾ ವಾಹನಗಳು ಚಾರ್ಮಾಡಿ ರಸ್ತೆಯಾಗಿ ಸಾಗುತ್ತಿದೆ.

Related posts

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya

ಬೆಳ್ತಂಗಡಿ: ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಆರಂಬೋಡಿ ಗ್ರಾಮದ 8 ಶಾಲೆಗಳ ವಿದ್ಯಾರ್ಥಿಗಳಿಗೆ ಮನೋಜ್- ಧನ್ಯಶ್ರೀ ದಂಪತಿಯಿಂದ ಪುಸ್ತಕ ವಿತರಣೆ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!