25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

ಬೆಳ್ತಂಗಡಿ :ಕಳೆದ ಒಂದುವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಅಣೆಕಟ್ಟು ಮುಳುಗಡೆಯಾಗಿ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಜು.19 ರಂದು ನಡೆದಿದೆ.

ಅವಿನಾಶ್ ಗೋಖಲೆ, ಶ್ರೀನಿವಾಸ್ ಗೋಖಲೆ, ಸಂಜೀವ್ ಶೆಟ್ಟಿ, ದಯಾನಂದ ಶೆಟ್ಟಿ ಮುಂತಾದವರ ಜಾಗಕ್ಕೆ ನೀರು ನುಗ್ಗಿ ತೋಟಕ್ಕೆ ಹಾಕಿದ ಗೊಬ್ಬರುಗಳು ತೇಲಿಹೋಗಿ ಹಾನಿಯಾಗಿದೆ.

Related posts

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ಕಳೆಂಜ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ವರ್ಗಾವಣೆ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya
error: Content is protected !!