July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

ಬೆಳ್ತಂಗಡಿ :ಕಳೆದ ಒಂದುವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಅಣೆಕಟ್ಟು ಮುಳುಗಡೆಯಾಗಿ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಜು.19 ರಂದು ನಡೆದಿದೆ.

ಅವಿನಾಶ್ ಗೋಖಲೆ, ಶ್ರೀನಿವಾಸ್ ಗೋಖಲೆ, ಸಂಜೀವ್ ಶೆಟ್ಟಿ, ದಯಾನಂದ ಶೆಟ್ಟಿ ಮುಂತಾದವರ ಜಾಗಕ್ಕೆ ನೀರು ನುಗ್ಗಿ ತೋಟಕ್ಕೆ ಹಾಕಿದ ಗೊಬ್ಬರುಗಳು ತೇಲಿಹೋಗಿ ಹಾನಿಯಾಗಿದೆ.

Related posts

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!