25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಜಿಲ್ಲಾದ್ಯಂತ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು, ಲಾಯಿಲ ಗ್ರಾಮದ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಟಾವಣಿ ಕುಸಿತಗೊಂಡಿದ್ದು ಹೊಟೇಲ್ ಹಾಗೂ ಮನೆಯು ಒಂದೆಯಾಗಿದ್ದು, ಅಪಾರ ಹಾನಿ ಉಂಟಾಗಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದ ಘಟನೆ ಜು.18 ರಂದು ರಾತ್ರಿ ನಡೆದಿದೆ.

ವಿಷಯ ತಿಳಿದ ತಕ್ಷಣ ಎಸ್. ಡಿ. ಪಿ. ಐ ಲಾಯಿಲ ಗ್ರಾಮ ಪಂಚಾಯತ್ ಬೆಂಬಲಿತ ಸದಸ್ಯ ಸಲೀಂ ಕುಂಟಿನಿ ರವರು ತುರ್ತಾಗಿ ಸ್ಪಂದಿಸಿ ಸ್ಥಳಕ್ಕೆ ಗ್ರಾಮ ಲೆಕ್ಕಧಿಕಾರಿ (VA) ರನ್ನು ತಕ್ಷಣ ಸ್ಥಳಕ್ಕೆ ಕರೆತರಲಾಯಿತು. ಎಸ್. ಡಿ. ಪಿ. ಐ ಕುಂಟಿನಿ ಬೂತ್ ಅಧ್ಯಕ್ಷರು ರೌಫ್ ಕುಂಟಿನಿ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿರುತ್ತಾರೆ.

Related posts

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya
error: Content is protected !!