23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಜಿಲ್ಲಾದ್ಯಂತ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು, ಲಾಯಿಲ ಗ್ರಾಮದ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಟಾವಣಿ ಕುಸಿತಗೊಂಡಿದ್ದು ಹೊಟೇಲ್ ಹಾಗೂ ಮನೆಯು ಒಂದೆಯಾಗಿದ್ದು, ಅಪಾರ ಹಾನಿ ಉಂಟಾಗಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದ ಘಟನೆ ಜು.18 ರಂದು ರಾತ್ರಿ ನಡೆದಿದೆ.

ವಿಷಯ ತಿಳಿದ ತಕ್ಷಣ ಎಸ್. ಡಿ. ಪಿ. ಐ ಲಾಯಿಲ ಗ್ರಾಮ ಪಂಚಾಯತ್ ಬೆಂಬಲಿತ ಸದಸ್ಯ ಸಲೀಂ ಕುಂಟಿನಿ ರವರು ತುರ್ತಾಗಿ ಸ್ಪಂದಿಸಿ ಸ್ಥಳಕ್ಕೆ ಗ್ರಾಮ ಲೆಕ್ಕಧಿಕಾರಿ (VA) ರನ್ನು ತಕ್ಷಣ ಸ್ಥಳಕ್ಕೆ ಕರೆತರಲಾಯಿತು. ಎಸ್. ಡಿ. ಪಿ. ಐ ಕುಂಟಿನಿ ಬೂತ್ ಅಧ್ಯಕ್ಷರು ರೌಫ್ ಕುಂಟಿನಿ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿರುತ್ತಾರೆ.

Related posts

ಮಾಜಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರಿಂದ ಗುರುದ್ವಾರ ಭೇಟಿ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ನಾವೂರು ಜಾತ್ರೆಗೆ ವಿಧ್ಯುಕ್ತ ಚಾಲನೆ – ಡಾ. ವೀಣಾ ಬನ್ನಂಜೆ ಅವರಿಂದ ಶ್ರೀ ಕೃಷ್ಣ ಕಥಾಮೃತ ಪ್ರವಚನದ ಆರಂಭ: ಭಕ್ತರಿಂದ ಅದ್ಬುತ ಪ್ರತಿಕ್ರಿಯೆ

Suddi Udaya
error: Content is protected !!