25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಜಿಲ್ಲಾದ್ಯಂತ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು, ಲಾಯಿಲ ಗ್ರಾಮದ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಟಾವಣಿ ಕುಸಿತಗೊಂಡಿದ್ದು ಹೊಟೇಲ್ ಹಾಗೂ ಮನೆಯು ಒಂದೆಯಾಗಿದ್ದು, ಅಪಾರ ಹಾನಿ ಉಂಟಾಗಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದ ಘಟನೆ ಜು.18 ರಂದು ರಾತ್ರಿ ನಡೆದಿದೆ.

ವಿಷಯ ತಿಳಿದ ತಕ್ಷಣ ಎಸ್. ಡಿ. ಪಿ. ಐ ಲಾಯಿಲ ಗ್ರಾಮ ಪಂಚಾಯತ್ ಬೆಂಬಲಿತ ಸದಸ್ಯ ಸಲೀಂ ಕುಂಟಿನಿ ರವರು ತುರ್ತಾಗಿ ಸ್ಪಂದಿಸಿ ಸ್ಥಳಕ್ಕೆ ಗ್ರಾಮ ಲೆಕ್ಕಧಿಕಾರಿ (VA) ರನ್ನು ತಕ್ಷಣ ಸ್ಥಳಕ್ಕೆ ಕರೆತರಲಾಯಿತು. ಎಸ್. ಡಿ. ಪಿ. ಐ ಕುಂಟಿನಿ ಬೂತ್ ಅಧ್ಯಕ್ಷರು ರೌಫ್ ಕುಂಟಿನಿ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿರುತ್ತಾರೆ.

Related posts

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!