September 6, 2026
Uncategorized

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಜಿಲ್ಲಾದ್ಯಂತ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು, ಲಾಯಿಲ ಗ್ರಾಮದ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಟಾವಣಿ ಕುಸಿತಗೊಂಡಿದ್ದು ಹೊಟೇಲ್ ಹಾಗೂ ಮನೆಯು ಒಂದೆಯಾಗಿದ್ದು, ಅಪಾರ ಹಾನಿ ಉಂಟಾಗಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದ ಘಟನೆ ಜು.18 ರಂದು ರಾತ್ರಿ ನಡೆದಿದೆ.

ವಿಷಯ ತಿಳಿದ ತಕ್ಷಣ ಎಸ್. ಡಿ. ಪಿ. ಐ ಲಾಯಿಲ ಗ್ರಾಮ ಪಂಚಾಯತ್ ಬೆಂಬಲಿತ ಸದಸ್ಯ ಸಲೀಂ ಕುಂಟಿನಿ ರವರು ತುರ್ತಾಗಿ ಸ್ಪಂದಿಸಿ ಸ್ಥಳಕ್ಕೆ ಗ್ರಾಮ ಲೆಕ್ಕಧಿಕಾರಿ (VA) ರನ್ನು ತಕ್ಷಣ ಸ್ಥಳಕ್ಕೆ ಕರೆತರಲಾಯಿತು. ಎಸ್. ಡಿ. ಪಿ. ಐ ಕುಂಟಿನಿ ಬೂತ್ ಅಧ್ಯಕ್ಷರು ರೌಫ್ ಕುಂಟಿನಿ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿರುತ್ತಾರೆ.

Related posts

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya

ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ ಆಕಸ್ಮಿಕವಾಗಿ ಕುಸಿದು ಬಿದ್ದು ಸಾವು

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪಾರೆಂಕಿ ಬಂಧನ

Suddi Udaya

ಅರಣ್ಯ ಇಲಾಖೆ ವತಿಯಿಂದ ಆನೆಯನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ: ಸಾರ್ವಜನಿಕರಿಗೆ ಕೊಕ್ಕಡ ಗ್ರಾ.ಪಂ. ಹಾಗೂ ಅರಣ್ಯ ಇಲಾಖೆಯ ವತಿಯಿಂದ ಎಚ್ಚರಿಕೆಯ ಸಂದೇಶ

Suddi Udaya

ಉಡುಪಿಯ ಪೇಜಾವರ ಮಠಾಧೀಶರು ಪವಿತ್ರ ಕ್ಷೇತ್ರವಾದ ಶ್ರೀ ಮಧ್ವ ಮಂಟಪಕ್ಕೆ ಭೇಟಿ

Suddi Udaya
error: Content is protected !!