24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

ಶಿರ್ಲಾಲು: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದೆ.

ಕಳೆದ ರಾತ್ರಿ ಶಿರ್ಲಾಲು ಹುರುಂಬಿದೊಟ್ಟು ಬಳಿಯಿರುವ ಮುತ್ತಪ್ಪ ಇವರ ಅಂಗಡಿಗೆ ಬೃಹತ್ ಗಾತ್ರದ ಮರವೊಂದು ಬಿದ್ದು ಅಂಗಡಿಯ ಕುಸಿದು ಬಿದ್ದಿದೆ. ರಾತ್ರಿ ಸಮಯ ಈ ಘಟನೆ ಸಂಭವಿಸಿದ್ದರಿಂದ ಯಾರು ಇಲ್ಲದಿರುವುದರಿಂದ ಅಪಾಯದಿಂದ ಪಾರಾಗಿದ್ದಾರೆ.

ಇಗಾಗಲೇ ಸಂಬಂಧಪಟ್ಟ ಇಲಾಖೆಗೆ, ಗ್ರಾ.ಪಂ ಗೆ ತಿಳಿಸಲಾಗಿದೆ.

Related posts

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬೆಳ್ತಂಗಡಿ ಮಹಾಸಭೆ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

ಕುಕ್ಕೇಡಿ ಉಳ್ತೂರು ಬಳಿಯ ಕಡ್ತ್ಯಾರ್ ಎಂಬಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ದುರಂತದಲ್ಲಿ ಚಿದ್ರಗೊಂಡು ದೂರಕ್ಕೆ ಎಸೆಯಲ್ಪಟ್ಟ ದೇಹಗಳು – ಮೂವರು ಸಾವು : ಹಲವರಿಗೆ ಗಂಭೀರ ಗಾಯ

Suddi Udaya

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

Suddi Udaya
error: Content is protected !!