25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

ಶಿರ್ಲಾಲು: ಭಾರಿ ಮಳೆಯಿಂದಾಗಿ ಶಿರ್ಲಾಲು ಗ್ರಾಮದ ಅಂತರಗಂಗೆ ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತವಾದ ಘಟನೆ ಜು.19 ರಂದು ನಡೆದಿದೆ

ಗುಡ್ಡ ಕುಸಿದ ಪರಿಣಾಮ ಮನೆಯ ಗೋಡೆ ತಾಗುವ ಸಾಧ್ಯತೆ ಇದ್ದು, ವಿದ್ಯುತ್ ಕಂಬಗಳು ವಾಲಿಕೊಂಡಿದೆ. ಮನೆಯಲ್ಲಿ ರಾತ್ರಿ ನಿಲ್ಲಲು ಸಾದ್ಯ ಇಲ್ಲ ಎಂದು ಮನೆಯವರು ತಿಳಿಸಿದ್ದಾರೆ.

ಸ್ಥಳಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ತೋಟತ್ತಾಡಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya
error: Content is protected !!