25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

ಶಿಶಿಲ: ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಇತಿಹಾಸ ಪ್ರಸಿದ್ಧ ಮತ್ಸ್ಯ ತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯು ಜು.18 ರಂದು ತುಂಬಿ ಹರಿಯುತ್ತಿದ್ದು ನದಿಯ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿತ್ತು. ಇದರ ಜೊತೆಗೆ ಪ್ರವಾಹದಲ್ಲಿ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿತ್ತು. ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದ್ದರಿಂದ ಶಿಶಿಲ ಗ್ರಾ.ಪಂ ಹಾಗೂ ದೇವಸ್ಥಾನದ ವತಿಯಿಂದ ಜು.19 ರಂದು ಹಿಟಾಚಿಯ ಮೂಲಕ ತೆರವು ಕಾರ್ಯ ನಡೆಯಿತು.

Related posts

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

Suddi Udaya
error: Content is protected !!