September 6, 2026
Uncategorized

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವರ ಗೋಲಿಕಟ್ಟೆ ಬಳಿ ಬೃಹತ್ ಆಕಾರದ ಮರ ಮರದ ಬುಡ ಮಣ್ಣು ಕುಸಿದು ಬೀಳುವಂತದಲ್ಲಿದ್ದ ಇದನ್ನು ಗಮನಿಸಿದ ಬಸ್ಸಿನಲ್ಲಿ ಓಡಾಡಿದ ವ್ಯಕ್ತಿಗಳು ಹಾಗೂ ವಾರ್ಡ್ ಮೆಂಬರ್ ರವಿ ಪೂಜಾರಿಯವರು ಕರೆ ಮಾಡಿ ತಿಳಿಸಿ ಕೂಡಲೇ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ಶುಭಕರ ಪೂಜಾರಿ ಇವರ ಗಮನಕ್ಕೆ ತಂದಿರುತ್ತಾರೆ ಕೂಡಲೇ ಕಾರ್ಯಪ್ರವೃತ್ತರಾಗಿ ಅಳದಂಗಡಿ ಮೆಸ್ಕಾಂ ಇಲಾಖೆ ಮತ್ತು ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ಮರ ತೆರವುಗೊಳಿಸಲಾಯಿತು ದೊಡ್ಡ ದುರಂತದಿಂದ ತಪ್ಪಿದಂತಾಗಿದೆ.


ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಶುಭಕರ ಪೂಜಾರಿ, ನಾವರ ಗ್ರಾಮ ಪಂಚಾಯಿತಿ ಸದಸ್ಯರಾದ ರವಿ ಪೂಜಾರಿ ಮೆಸ್ಕಾಂ ಜೆ ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಭಾರಿ ಮಳೆ: ಆ.29ರಂದು ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

Suddi Udaya
error: Content is protected !!