23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

ಬೆಳ್ತಂಗಡಿ: ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಭಾಗವಾಗಿ ಸರಕಾರಿ ಶಾಲೆಗೆ ಇನ್ನಷ್ಟು ಶಕ್ತಿ ತುಂಬಲು ಕೇಂದ್ರ ಸರಕಾರದ ಭಾಗವಾಗಿ ದೇಶಾದ್ಯಂತ ಪ್ರಧಾನ ಮಂತ್ರಿಯವರ 3ನೇ ಹಂತದ ಪಿಎಂಶ್ರೀ ಯೋಜನೆಯಡಿ ಶಾಲೆಗಳ ಆಯ್ಕೆಯಾಗಿದ್ದು ಬೆಳ್ತಂಗಡಿ ತಾಲೂಕಿನ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ.

Related posts

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya
error: Content is protected !!