23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

ಅರಸಿನಮಕ್ಕಿ: ಕೆಲವು ದಿನಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ ಹತ್ಯಡ್ಕ ಗ್ರಾಮದ ಸಂಗಮನಗರ ಮುದ್ದಿಗೆ ಯಲ್ಲಿ ಪ್ರೇಮಚಂದ್ರ ರವರ ವಿದ್ಯುತ್ ಪಂಪ್ ಶೆಡ್ ಕುಸಿದು ಬಿದ್ದ ಘಟನೆ ಜು.19 ರಂದು ನಡೆದಿದೆ.

ಪಂಪ್ ಶೆಡ್ ಕುಸಿದ ಪರಿಣಾಮ ವಿದ್ಯುತ್ ಪರಿಕರಗಳಿಗೆ ಹಾನಿಯಾಗಿದ್ದು ಸುಮಾರು ರೂ.75 ಸಾವಿರದಷ್ಟು ನಷ್ಟ ಉಂಟಾಗಿದೆ.

Related posts

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!