23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಯ ಸಮೀಪ ಲಾರಿ ಸ್ಕಿಡ್ ಆಗಿ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದ ಘಟನೆ ಇಂದು (ಜು.19) ನಡೆದಿದೆ.

ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ.

ವಗ್ಗ ಸಮೀಪದ ಮದ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಮಂದಿರದ ಬಳಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಲಾರಿಯೊಳಗೆ ಒಟ್ಟು ಹತ್ತು ಮಂದಿ ಇದ್ದರು ಎನ್ನಲಾಗಿದ್ದು ಸರಿಯಾದ ಮಾಹಿತಿ ಲಭ್ಯವಾಗಿಲ್ಲ.

ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Suddi Udaya
error: Content is protected !!