23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

ಪುಂಜಾಲಕಟ್ಟೆ: ಪಿಲಾತಬೆಟ್ಟು ಗ್ರಾಮದ ನೈನಾಡಿನ ಕಲ್ಲುಬೆಟ್ಟು ದೇವಸ್ಥಾನದ ಹತ್ತಿರದ ಉರ್ಕಲೊಟ್ಟು ನಿವಾಸಿ ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ(93 ವರ್ಷ) ಉರ್ಕಲೊಟ್ಟು ರವರು ಜು.18 ರಂದು ಸ್ವಗೃಹದಲ್ಲಿ ನಿಧನರಾದರು.


ಇವರು ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನ, ಗೌರವಕ್ಕೆ ಪಾತ್ರರಾಗಿದ್ದರು. ಪ್ರಸೂತಿ ತಜ್ಞೆ ಯಾಗಿ, ನಾಟಿ ವೈದ್ಯೆ ಯಾಗಿ ನೈನಾಡು, ಬಜಿರೆ, ಬಾಡಾರು ಸುತ್ತ ಮುತ್ತಲಿನ ಪರಿಸರದಲ್ಲಿ ಹೆಸರುವಾಸಿಯಾಗಿದ್ದರು.

ಮೃತರು ಓರ್ವ ಪುತ್ರ , ಐವರು ಪುತ್ರಿಯರು , ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!