22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕರಾವಳಿಗ್ರಾಮಾಂತರ ಸುದ್ದಿಸಮಸ್ಯೆ

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ, ಪಂಚಾಯತ್ ಸದಸ್ಯರಾದ ಚೇತನ್ ಭೇಟಿ ನೀಡಿದರು
ತೆರವು ಕಾರ್ಯಾಚರಣೆಗೆ ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು ಕೆಲವೇ ಸಮಯದಲ್ಲಿ
ಮಣ್ಣು ತೆರವು ಕಾರ್ಯಚರಣೆ ನಡೆಯಲಿದೆ. ಎಂದು ವರದಿಯಾಗಿದೆ.
ಸಂಪೂರ್ಣ ಮಣ್ಣು ತೆರವು ಕಾರ್ಯ ನಡೆಯುವರೆಗೆ
ಬಂದಾರು -ಕುಂಟಾಲಪಲ್ಕೆ -ಪೆರ್ಲ ಬೈಪಾಡಿ ಸಂಚರಿಸುವ ಪ್ರತಿಯೊಂದು ವಾಹನಗಳು
ಮೈರೋಳ್ತಡ್ಕ -ಶಿವನಗರ – ಪೆರ್ಲಬೈಪಾಡಿ ಮಾರ್ಗವಾಗಿ ಸಂಚರಿಸಲು ವಿನಂತಿಸಲಾಗಿದೆ.
ಎಂದು ಮಾಹಿತಿ ಲಭ್ಯವಾಗಿದೆ

Related posts

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವಂತೆ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
error: Content is protected !!