September 6, 2026
ಕರಾವಳಿಗ್ರಾಮಾಂತರ ಸುದ್ದಿಸಮಸ್ಯೆ

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.
ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ, ಪಂಚಾಯತ್ ಸದಸ್ಯರಾದ ಚೇತನ್ ಭೇಟಿ ನೀಡಿದರು
ತೆರವು ಕಾರ್ಯಾಚರಣೆಗೆ ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಲಾಗಿದ್ದು ಕೆಲವೇ ಸಮಯದಲ್ಲಿ
ಮಣ್ಣು ತೆರವು ಕಾರ್ಯಚರಣೆ ನಡೆಯಲಿದೆ. ಎಂದು ವರದಿಯಾಗಿದೆ.
ಸಂಪೂರ್ಣ ಮಣ್ಣು ತೆರವು ಕಾರ್ಯ ನಡೆಯುವರೆಗೆ
ಬಂದಾರು -ಕುಂಟಾಲಪಲ್ಕೆ -ಪೆರ್ಲ ಬೈಪಾಡಿ ಸಂಚರಿಸುವ ಪ್ರತಿಯೊಂದು ವಾಹನಗಳು
ಮೈರೋಳ್ತಡ್ಕ -ಶಿವನಗರ – ಪೆರ್ಲಬೈಪಾಡಿ ಮಾರ್ಗವಾಗಿ ಸಂಚರಿಸಲು ವಿನಂತಿಸಲಾಗಿದೆ.
ಎಂದು ಮಾಹಿತಿ ಲಭ್ಯವಾಗಿದೆ

Related posts

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಿಪಿಎಲ್ ಕಾರ್ಡ್ ಪಡೆಯಲು ಆದಾಯ ಮಿತಿ ಏರಿಸಿ: ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya
error: Content is protected !!