22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

ಬೆಳ್ತಂಗಡಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಲಾಯಿಲ ಕುಂಟಿನಿ ಶಾಲೆಯ ಮುಂಭಾಗ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಛಾವಣಿ ಕುಸಿತಗೊಂಡಿದ್ದು ಅಪಾರ ಹಾನಿಯಾದ ಘಟನೆ ಜು.18 ರಂದು ರಾತ್ರಿ ನಡೆದಿದೆ.

ಹೊಟೇಲ್ ಹಾಗೂ ಮನೆಯು ಒಂದೆಯಾಗಿದ್ದು, ಅಪಾರ ಹಾನಿ ಉಂಟಾಗಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಗ್ರಾಮಕರಣೀಕ ರಮೀತಾ ಹಾಗೂ ಲಾಯಿಲ ಗ್ರಾ.ಪಂ. ಸದಸ್ಯ ಸಲೀಮ್ ಭೇಟಿ ನೀಡಿದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬಳಂಜ: ಯುವ ಬಿಲ್ಲವ ವೇದಿಕೆಯಿಂದ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾವಳಿ,ಸನ್ಮಾನ

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya
error: Content is protected !!