22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ಮುಂಡಾಜೆ: ಕಳೆದೊಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಕಾಮಗಾರಿಯು ಸಂಪೂರ್ಣ ಹದಗೆಟ್ಟಿದ್ದು ಮುಂಡಾಜೆ ಸೋಮಂತ್ತಡ್ಕದಲ್ಲಿ ವಾಹನ ಚಲಿಸಲಾಗದೆ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್ ಆದ ಘಟನೆ ಜು.19ರಂದು ನಡೆದಿದೆ.

ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನಗಳು ಅಲ್ಲಿಯೇ ಹೂತು ಕೊಂಡ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

Suddi Udaya

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

Suddi Udaya
error: Content is protected !!