July 24, 2026
Uncategorized

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

ತಣ್ಣೀರುಪಂತ: ಭೀಕರ ಮಳೆಯಿಂದಾಗಿ ತಣ್ಣೀರುಪಂತ ಗ್ರಾಮದ ಕೊಲ್ಯೇತರು ಉಷಾ ಪುರುಷೋತ್ತಮ ರವರ ಮನೆಯು ಸಂಪೂರ್ಣ ಹಾನಿಯಾದ ಘಟನೆ ಜು.19 ರಂದು ನಡೆದಿದೆ.

ಸ್ಥಳಕ್ಕೆ ತಣ್ಣೀರುಪಂತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಭೇಟಿ ನೀಡಿ, ಪರಿಶೀಲನೆ ನಡೆಸಿ ಮನೆಯ ಮಾಲಿಕರಿಗೆ ಬೇರೆ ಸಂಬಂಧಿಕರ ಮನೆಗೆ ಸ್ಥಳಾಂತರಗೊಳ್ಳುವಂತೆ ತಿಳಿಸಲಾಗಿದೆ.

Related posts

ಕೊಕ್ಕಡ ಆನೆ ದಾಳಿ ದುರಂತ ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

Suddi Udaya

ಅರಿಕೆಗುಡ್ಡೆ ಸಭಾಭವನಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 5 ಲಕ್ಷ ಅನುದಾನ ಮಂಜೂರು

Suddi Udaya

ತಿರುಪತಿ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ ಮಹಾಸಂಘದ ವತಿಯಿಂದ ಮನವಿ:

Suddi Udaya

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!