25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

ಬೆಳ್ತಂಗಡಿ: ಗ್ರಾಮ ಪಂಚಾಯತಿಗಳು ಹಾಗು ಸ್ಥಳೀಯ ಯೋಜನೆ ಪ್ರದೇಶದ ಹೊರ ಭಾಗದಲ್ಲಿರುವ ಒಂದು ಎಕರೆಗಿಂತ ಕಡಿಮೆ ಪ್ರದೇಶ ಮತ್ತು ಏಕ ನಿವೇಶನ ವಸತಿ/ ವಸತಿಯೇತರಿಗಾಗಿ ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಗಳಲ್ಲಿಯೇ ಪಡೆಯಲು ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮಾನ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗ ತೆರಳಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಶಾಸಕರಾದ ಸುನಿಲ್ ಕುಮಾರ್, ಯಶಪಾಲ್ ಸುವರ್ಣ, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಗುರುರಾಜ್ ಗಂಟಿಹೊಳೆ, ಭಾಗೀರಥಿ ಮುರುಳ್ಯ, ರಾಜೇಶ್ ನಾಯಕ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya
error: Content is protected !!