ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಕಲ್ಮಂಜ: ಭಾರಿ ಮಳೆಯಿಂದಾಗಿ ಕಲ್ಮಂಜ ಗ್ರಾಮದ ನಿಡಿಗಲ್ ಬಳಿ ಕಾಮಗಾರಿ ನಡೆಸಿದ್ದ ರಸ್ತೆಗೆ ಮಣ್ಣು ಹಾಕಲಾಗಿದ್ದು ಇದರಿಂದ ಲಾರಿ , ಜೀಪ್ ಹಾಗೂ ಇತರ ವಾಹನಗಳ ಟಯರ್ ಹೂತು ಹೋದ ಘಟನೆ ಜು.19 ರಂದು ನಡೆದಿದೆ.

ಹೆದ್ದಾರಿಯ ಕೆಲಸಗಳು ಸಮರ್ಪಕವಾಗಿ ನಡೆಯದೆ ಇದರಿಂದ ವಾಹನಗಳು ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಶಿರಾಡಿ ಘಾಟ್ ಬಂದ್ ಆದ ಕಾರಣ ಎಲ್ಲಾ ವಾಹನಗಳು ಚಾರ್ಮಾಡಿ ರಸ್ತೆಯಾಗಿ ಸಾಗುತ್ತಿದೆ.

Leave a Comment

error: Content is protected !!