24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಜಿಲ್ಲಾದ್ಯಂತ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು, ಲಾಯಿಲ ಗ್ರಾಮದ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಟಾವಣಿ ಕುಸಿತಗೊಂಡಿದ್ದು ಹೊಟೇಲ್ ಹಾಗೂ ಮನೆಯು ಒಂದೆಯಾಗಿದ್ದು, ಅಪಾರ ಹಾನಿ ಉಂಟಾಗಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದ ಘಟನೆ ಜು.18 ರಂದು ರಾತ್ರಿ ನಡೆದಿದೆ.

ವಿಷಯ ತಿಳಿದ ತಕ್ಷಣ ಎಸ್. ಡಿ. ಪಿ. ಐ ಲಾಯಿಲ ಗ್ರಾಮ ಪಂಚಾಯತ್ ಬೆಂಬಲಿತ ಸದಸ್ಯ ಸಲೀಂ ಕುಂಟಿನಿ ರವರು ತುರ್ತಾಗಿ ಸ್ಪಂದಿಸಿ ಸ್ಥಳಕ್ಕೆ ಗ್ರಾಮ ಲೆಕ್ಕಧಿಕಾರಿ (VA) ರನ್ನು ತಕ್ಷಣ ಸ್ಥಳಕ್ಕೆ ಕರೆತರಲಾಯಿತು. ಎಸ್. ಡಿ. ಪಿ. ಐ ಕುಂಟಿನಿ ಬೂತ್ ಅಧ್ಯಕ್ಷರು ರೌಫ್ ಕುಂಟಿನಿ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿರುತ್ತಾರೆ.

Related posts

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya
error: Content is protected !!