September 6, 2026
Uncategorized

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಜಿಲ್ಲಾದ್ಯಂತ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು, ಲಾಯಿಲ ಗ್ರಾಮದ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಟಾವಣಿ ಕುಸಿತಗೊಂಡಿದ್ದು ಹೊಟೇಲ್ ಹಾಗೂ ಮನೆಯು ಒಂದೆಯಾಗಿದ್ದು, ಅಪಾರ ಹಾನಿ ಉಂಟಾಗಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದ ಘಟನೆ ಜು.18 ರಂದು ರಾತ್ರಿ ನಡೆದಿದೆ.

ವಿಷಯ ತಿಳಿದ ತಕ್ಷಣ ಎಸ್. ಡಿ. ಪಿ. ಐ ಲಾಯಿಲ ಗ್ರಾಮ ಪಂಚಾಯತ್ ಬೆಂಬಲಿತ ಸದಸ್ಯ ಸಲೀಂ ಕುಂಟಿನಿ ರವರು ತುರ್ತಾಗಿ ಸ್ಪಂದಿಸಿ ಸ್ಥಳಕ್ಕೆ ಗ್ರಾಮ ಲೆಕ್ಕಧಿಕಾರಿ (VA) ರನ್ನು ತಕ್ಷಣ ಸ್ಥಳಕ್ಕೆ ಕರೆತರಲಾಯಿತು. ಎಸ್. ಡಿ. ಪಿ. ಐ ಕುಂಟಿನಿ ಬೂತ್ ಅಧ್ಯಕ್ಷರು ರೌಫ್ ಕುಂಟಿನಿ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿರುತ್ತಾರೆ.

Related posts

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ತಣ್ಣೀರುಪಂತ ಪ್ಯಾಕ್ಸ್ ಆಡಳಿತ ಮಂಡಳಿಗೆ ನಡೆದ ಚುನಾವಣೆ; ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ – ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಸಹಕಾರ ಭಾರತಿ ಅಧಿಕಾರದ ಚುಕ್ಕಾಣಿ ಹಿಡಿದು ಇತಿಹಾಸ ಸೃಷ್ಟಿಸಿದೆ – ಹರೀಶ್ ಪೂಂಜ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya
error: Content is protected !!