23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ವಿಪರೀತ ಮಳೆಯಿಂದಾಗಿ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ : ಸೂಕ್ತ ಪರಿಹಾರಕ್ಕಾಗಿ ಎಸ್.ಡಿ.ಪಿಐ ಒತ್ತಾಯ

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಜಿಲ್ಲಾದ್ಯಂತ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು, ಲಾಯಿಲ ಗ್ರಾಮದ ಕುಂಟಿನಿ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಟಾವಣಿ ಕುಸಿತಗೊಂಡಿದ್ದು ಹೊಟೇಲ್ ಹಾಗೂ ಮನೆಯು ಒಂದೆಯಾಗಿದ್ದು, ಅಪಾರ ಹಾನಿ ಉಂಟಾಗಿದೆ. ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದ ಘಟನೆ ಜು.18 ರಂದು ರಾತ್ರಿ ನಡೆದಿದೆ.

ವಿಷಯ ತಿಳಿದ ತಕ್ಷಣ ಎಸ್. ಡಿ. ಪಿ. ಐ ಲಾಯಿಲ ಗ್ರಾಮ ಪಂಚಾಯತ್ ಬೆಂಬಲಿತ ಸದಸ್ಯ ಸಲೀಂ ಕುಂಟಿನಿ ರವರು ತುರ್ತಾಗಿ ಸ್ಪಂದಿಸಿ ಸ್ಥಳಕ್ಕೆ ಗ್ರಾಮ ಲೆಕ್ಕಧಿಕಾರಿ (VA) ರನ್ನು ತಕ್ಷಣ ಸ್ಥಳಕ್ಕೆ ಕರೆತರಲಾಯಿತು. ಎಸ್. ಡಿ. ಪಿ. ಐ ಕುಂಟಿನಿ ಬೂತ್ ಅಧ್ಯಕ್ಷರು ರೌಫ್ ಕುಂಟಿನಿ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿರುತ್ತಾರೆ.

Related posts

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ ಮತ್ತೆ 9 ಮಂದಿ ಪೊಲೀಸರು SIT ಗೆ ನೇಮಕ

Suddi Udaya

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಹಿಂದೂ ದೇವಾಲಯಗಳನ್ನು ಸರಕಾರದ ಹಿಡಿತದಿಂದ ಮುಕ್ತಗೊಳಿಸಲು ಒಂದು ದಿನದ ಉಪವಾಸ ಸತ್ಯಾಗ್ರಹ

Suddi Udaya

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

Suddi Udaya
error: Content is protected !!