22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

ಶಿರ್ಲಾಲು: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದೆ.

ಕಳೆದ ರಾತ್ರಿ ಶಿರ್ಲಾಲು ಹುರುಂಬಿದೊಟ್ಟು ಬಳಿಯಿರುವ ಮುತ್ತಪ್ಪ ಇವರ ಅಂಗಡಿಗೆ ಬೃಹತ್ ಗಾತ್ರದ ಮರವೊಂದು ಬಿದ್ದು ಅಂಗಡಿಯ ಕುಸಿದು ಬಿದ್ದಿದೆ. ರಾತ್ರಿ ಸಮಯ ಈ ಘಟನೆ ಸಂಭವಿಸಿದ್ದರಿಂದ ಯಾರು ಇಲ್ಲದಿರುವುದರಿಂದ ಅಪಾಯದಿಂದ ಪಾರಾಗಿದ್ದಾರೆ.

ಇಗಾಗಲೇ ಸಂಬಂಧಪಟ್ಟ ಇಲಾಖೆಗೆ, ಗ್ರಾ.ಪಂ ಗೆ ತಿಳಿಸಲಾಗಿದೆ.

Related posts

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ಬೆಳಾಲು: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya
error: Content is protected !!