22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತ

ಶಿರ್ಲಾಲು: ಭಾರಿ ಮಳೆಯಿಂದಾಗಿ ಶಿರ್ಲಾಲು ಗ್ರಾಮದ ಅಂತರಗಂಗೆ ಭಾಸ್ಕರ್ ಸಾಲಿಯನ್ ರವರ ಮನೆ ಹಿಂದೆ ಗುಡ್ಡ ಕುಸಿತವಾದ ಘಟನೆ ಜು.19 ರಂದು ನಡೆದಿದೆ

ಗುಡ್ಡ ಕುಸಿದ ಪರಿಣಾಮ ಮನೆಯ ಗೋಡೆ ತಾಗುವ ಸಾಧ್ಯತೆ ಇದ್ದು, ವಿದ್ಯುತ್ ಕಂಬಗಳು ವಾಲಿಕೊಂಡಿದೆ. ಮನೆಯಲ್ಲಿ ರಾತ್ರಿ ನಿಲ್ಲಲು ಸಾದ್ಯ ಇಲ್ಲ ಎಂದು ಮನೆಯವರು ತಿಳಿಸಿದ್ದಾರೆ.

ಸ್ಥಳಕ್ಕೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya
error: Content is protected !!