23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

ಶಿಶಿಲ: ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಇತಿಹಾಸ ಪ್ರಸಿದ್ಧ ಮತ್ಸ್ಯ ತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯು ಜು.18 ರಂದು ತುಂಬಿ ಹರಿಯುತ್ತಿದ್ದು ನದಿಯ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿತ್ತು. ಇದರ ಜೊತೆಗೆ ಪ್ರವಾಹದಲ್ಲಿ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿತ್ತು. ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದ್ದರಿಂದ ಶಿಶಿಲ ಗ್ರಾ.ಪಂ ಹಾಗೂ ದೇವಸ್ಥಾನದ ವತಿಯಿಂದ ಜು.19 ರಂದು ಹಿಟಾಚಿಯ ಮೂಲಕ ತೆರವು ಕಾರ್ಯ ನಡೆಯಿತು.

Related posts

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

Suddi Udaya

ಅಳದಂಗಡಿ: ಕಿಶೋರ್-ಕಾವ್ಯ ದಂಪತಿ ವಿವಾಹ ಭೋಜನಾ ಕೂಟಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಭಾಗಿ

Suddi Udaya
error: Content is protected !!