30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾವರ ಗೋಲಿಕಟ್ಟೆ ಬಳಿ ಬೃಹತ್ ಆಕಾರದ ಮರ ಮರದ ಬುಡ ಮಣ್ಣು ಕುಸಿದು ಬೀಳುವಂತದಲ್ಲಿದ್ದ ಇದನ್ನು ಗಮನಿಸಿದ ಬಸ್ಸಿನಲ್ಲಿ ಓಡಾಡಿದ ವ್ಯಕ್ತಿಗಳು ಹಾಗೂ ವಾರ್ಡ್ ಮೆಂಬರ್ ರವಿ ಪೂಜಾರಿಯವರು ಕರೆ ಮಾಡಿ ತಿಳಿಸಿ ಕೂಡಲೇ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ಶುಭಕರ ಪೂಜಾರಿ ಇವರ ಗಮನಕ್ಕೆ ತಂದಿರುತ್ತಾರೆ ಕೂಡಲೇ ಕಾರ್ಯಪ್ರವೃತ್ತರಾಗಿ ಅಳದಂಗಡಿ ಮೆಸ್ಕಾಂ ಇಲಾಖೆ ಮತ್ತು ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ಮರ ತೆರವುಗೊಳಿಸಲಾಯಿತು ದೊಡ್ಡ ದುರಂತದಿಂದ ತಪ್ಪಿದಂತಾಗಿದೆ.


ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಶುಭಕರ ಪೂಜಾರಿ, ನಾವರ ಗ್ರಾಮ ಪಂಚಾಯಿತಿ ಸದಸ್ಯರಾದ ರವಿ ಪೂಜಾರಿ ಮೆಸ್ಕಾಂ ಜೆ ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರುಷದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya
error: Content is protected !!