23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

ಓಡಿಲ್ನಾಳ: ಬಾರಿ ಅಪಾಯಕಾರಿ ತಿರುವಿಗೆ ಅಪಾಯ ತಪ್ಪಿಸಲು ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯವಾಗಿದೆ.

ಓಡಿಲ್ನಾಳ ಗ್ರಾಮದ ಬಡೆಕಿನ ಓಡಿಲ್ನಾಳ ಶಾಲಾ ಸಮೀಪ ಬಾರಿ ಅಪಾಯಕಾರಿ ತಿರುವು ಇತ್ತೀಚೆಗೆ ಡಾಮಾರಿಕರಣ ಮಾಡಿದ ಸಂದರ್ಭದಲ್ಲಿ ಸಂಕ ನಿರ್ಮಿಸಿದ್ದು ಬದಿಯ ಮಣ್ಣು ಮಳೆಗೆ ಕೊಚ್ಚಿ ಹೋಗಿ ಅಪಾಯದಲ್ಲಿದೆ‌ ಎದುರು ಕಡೆಯಿಂದ ಬರುವ ವಾಹನ ಕಾಣದೆ ಸೈಡ್ ಕೊಡುವ ಸಂದರ್ಭ ಅಪಘಾತ ಸಂಭವಿಸುವ ಅತಂಕ ಇದೆ ತಿರುವಿನ ಎರಡು ಕಡೆ ಪೊದೆ ಮರ ಗಿಡ ಗಂಟಿಗಳು ಬೆಳೆದು ವಾಹನ ಸಂಚಾರಕ್ಕೆ ಅಡಚನೆಯಾಗುತ್ತಿದ್ದು ಈ ಪರಸರದಲ್ಲಿ ಬಹಳಷ್ಟು ಅಪಘಾತಗಳು ನಡೆದಿದ್ದು ಸಂಬಂಧಪಟ್ಟ ಇಲಾಖೆ ತಕ್ಷಣ ಸ್ಪಂದಿಸಿಬೇಕಾಗಿ ಜನರ ಬೇಡಿಕೆಯಾಗಿದೆ.

Related posts

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya
error: Content is protected !!