25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

ಓಡಿಲ್ನಾಳ: ಬಾರಿ ಅಪಾಯಕಾರಿ ತಿರುವಿಗೆ ಅಪಾಯ ತಪ್ಪಿಸಲು ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯವಾಗಿದೆ.

ಓಡಿಲ್ನಾಳ ಗ್ರಾಮದ ಬಡೆಕಿನ ಓಡಿಲ್ನಾಳ ಶಾಲಾ ಸಮೀಪ ಬಾರಿ ಅಪಾಯಕಾರಿ ತಿರುವು ಇತ್ತೀಚೆಗೆ ಡಾಮಾರಿಕರಣ ಮಾಡಿದ ಸಂದರ್ಭದಲ್ಲಿ ಸಂಕ ನಿರ್ಮಿಸಿದ್ದು ಬದಿಯ ಮಣ್ಣು ಮಳೆಗೆ ಕೊಚ್ಚಿ ಹೋಗಿ ಅಪಾಯದಲ್ಲಿದೆ‌ ಎದುರು ಕಡೆಯಿಂದ ಬರುವ ವಾಹನ ಕಾಣದೆ ಸೈಡ್ ಕೊಡುವ ಸಂದರ್ಭ ಅಪಘಾತ ಸಂಭವಿಸುವ ಅತಂಕ ಇದೆ ತಿರುವಿನ ಎರಡು ಕಡೆ ಪೊದೆ ಮರ ಗಿಡ ಗಂಟಿಗಳು ಬೆಳೆದು ವಾಹನ ಸಂಚಾರಕ್ಕೆ ಅಡಚನೆಯಾಗುತ್ತಿದ್ದು ಈ ಪರಸರದಲ್ಲಿ ಬಹಳಷ್ಟು ಅಪಘಾತಗಳು ನಡೆದಿದ್ದು ಸಂಬಂಧಪಟ್ಟ ಇಲಾಖೆ ತಕ್ಷಣ ಸ್ಪಂದಿಸಿಬೇಕಾಗಿ ಜನರ ಬೇಡಿಕೆಯಾಗಿದೆ.

Related posts

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ನವದೆಹಲಿಯಲ್ಲಿ ನಡೆಯಲಿರುವ ಜಲ್ ಮಹೋತ್ಸವಕ್ಕೆ ತಣ್ಣೀರುಪಂತದ ಸವಿತಾರಿಗೆ ವಿಶೇಷ ಆಹ್ವಾನ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ಇನ್ನೂ ಕೇವಲ 8 ದಿನ ಮಾತ್ರ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya
error: Content is protected !!